Gokhale Institute of Public Affairs
Public Life Must be spiritualized - G. K. Gokhale
ಡಾ. ಟಿ. ವಿ. ಸತ್ಯನಾರಾಯಣ
ಕಲ್ಮಷದ ವಲ್ಮೀಕವೆಂದೊಡಲ ಜರೆಯದಿರು |
ಬ್ರಹ್ಮಪುರಿಯೆಂದದನು ಋಷಿಗಳೊರೆದಿಹರು ||
ಹಮ್ಮುಳ್ಳ ಹಯವ ಕಾಪಿಟ್ಟು ಕಡಿವಣ ತೊಡಿಸೆ |
ನಮ್ಮ ಗುರಿಗೈದಿಪುದು - ಮಂಕುತಿಮ್ಮ ||