Gokhale Institute of Public Affairs
Public Life Must be spiritualized - G. K. Gokhale
ಪಂಡಿತ ಜಯತೀರ್ಥಾಚಾರ್
ಮಳೆಗೊಂದು ಬೆಳೆಗೊಂದು ಫಲಕೊಂದು ಋತುವಂತೆ |
ಬೆಳೆಯಿಪುದು ಜೀವವೃಕ್ಷವ ಕಾಲನಿಯತಿ ||
ತಿಳಿವುಮೊಳ್ತನಮುಂ ವಿರಕ್ತಿಯುಂ ಮುಕ್ತಿಯುಂ |
ಗಳಿಗೆ ಸರಿಸೇರ್ದಂದು - ಮಂಕುತಿಮ್ಮ ||