ಪರಮಪೂಜ್ಯ ಸ್ವಾಮಿ ಜಗದಾತ್ಮಾನಂದಜೀ ಮಹಾರಾಜ್
ಕರವೆರಡದೃಷ್ಟಕ್ಕೆ : ನರನ ಪೂರ್ವಕವೊಂದು |
ಪೆರತೊಂದು ನವಸೃಷ್ಟಿಸತ್ತ್ವವಾ ಬೊಗಸೆ ||
ಧರಿಸಿಹುದು ಮನುಜಜೀವಿತವನದರೊತ್ತಡದೆ |
ಪರಿದಾಟ ನಮಗೆಲ್ಲ - ಮಂಕುತಿಮ್ಮ ||
ಪೆರತೊಂದು ನವಸೃಷ್ಟಿಸತ್ತ್ವವಾ ಬೊಗಸೆ ||
ಧರಿಸಿಹುದು ಮನುಜಜೀವಿತವನದರೊತ್ತಡದೆ |
ಪರಿದಾಟ ನಮಗೆಲ್ಲ - ಮಂಕುತಿಮ್ಮ ||

