ಬೇಲಿ ಮಠಾಧೀಶರಾದ ಪರಮಪೂಜ್ಯ ಶ್ರೀ ನಿ. ಪ್ರ. ಶಿವಾನುಭವ ಚರಮೂರ್ತಿ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು
ಭೌತವಿಜ್ಞಾನ ವಿವರಗಳಿನೇನಾತ್ಮಂಗೆ? |
ಪ್ರೇತಪ್ರಯಾಣಕಥೆಯೆಂತಿರ್ದೊಡೇನು? ||
ಜಾತಿ ನೀತಿ ಸಮಾಜ ವರ್ಗಭೇದದಿನೇನು? |
ಘಾತಿಯಿಲ್ಲಾತ್ಮಂಗೆ - ಮಂಕುತಿಮ್ಮ ||
ಪ್ರೇತಪ್ರಯಾಣಕಥೆಯೆಂತಿರ್ದೊಡೇನು? ||
ಜಾತಿ ನೀತಿ ಸಮಾಜ ವರ್ಗಭೇದದಿನೇನು? |
ಘಾತಿಯಿಲ್ಲಾತ್ಮಂಗೆ - ಮಂಕುತಿಮ್ಮ ||