Gokhale Institute of Public Affairs
Public Life Must be spiritualized - G. K. Gokhale
ಬೇಲಿ ಮಠಾಧೀಶರಾದ ಪರಮಪೂಜ್ಯ ಶ್ರೀ ನಿ. ಪ್ರ. ಶಿವಾನುಭವ ಚರಮೂರ್ತಿ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು
ತರಣಿ ಕಿರಣದ ನಂಟು ಗಗನ ಸಲಿಲದ ನಂಟು |
ಧರಣಿ ಚಲನೆಯ ನಂಟು ಮರುತನೊಳ್ನಂಟು ||
ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ |
ಕಿರಿದು ಪಿರಿದೊಂದಂಟು - ಮಂಕುತಿಮ್ಮ ||