Gokhale Institute of Public Affairs
Public Life Must be spiritualized - G. K. Gokhale
ವಿದ್ವಾನ್ ಗಣೇಶ್ ಭಟ್ ಹೋಬಳಿ
ಗುಡಿಸಿಲೇನೊಣಹುಲ್ಲು ಕಡ್ಡಿ ಮಣ್ಣೆನ್ನುತಲಿ |
ಬಡವನಲಿ ಕೊರತೆಗಳ ನೆಡುವುದರಿದಲ್ಲ ||
ಕೆಡಿಸಿದಾ ಗುಡಿಸಿಲಿನ ನೆಮ್ಮದಿಯ ಮತ್ತೆಂತು |
ಕೊಡಲಹುದವಂಗೆ ನೀಂ? - ಮಂಕುತಿಮ್ಮ ||