Gokhale Institute of Public Affairs
Public Life Must be spiritualized - G. K. Gokhale
ವಿದ್ವಾನ್ ವೆಂಕಟೇಶ ಉಪಾಧ್ಯಾಯ
ವೇದಾಂತವಾಕ್ಯಗಳ ನಮಕಾನುವಾಕಗಳ |
ಕೇದಾರಗೌಳ ಮಣಿರಂಗಾರಭಿಗಳ ||
ನಾದಂಗಳಲಿ ಮನವ ಬೆರಸಿ ನೀನುತ್ಕ್ರಮಿಸೆ |
ಸಾಧನವೊ ಮುಕ್ತಿಗದು - ಮಂಕುತಿಮ್ಮ ||