Gokhale Institute of Public Affairs
Public Life Must be spiritualized - G. K. Gokhale
ಸಂತ ಶ್ರೀ ಭದ್ರಗಿರಿ ಅಚ್ಯುತದಾಸರು
ಕೊಲೆಗಡಿಕನೆನಿಪ ಹುಲಿ ಸಲಹದೇಂ ಮರಿಗಳನು? |
ಒಲುಮೆಕರುಳಡಗಿಹುದು ಪಗೆತನದ ಪೊಡೆಯೊಳ್ ||
ನಲುಮೆಯನು ಹೊರಹೊಮ್ಮಿಸುವುದು ನರನುನ್ನತಿಕೆ |
ಒಲವಾತ್ಮ ವಿಸ್ತರಣ - ಮಂಕುತಿಮ್ಮ ||